ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್: ಕೈತಪ್ಪಿದ ಬಿಜೆಪಿ ಟಿಕೆಟ್, ಜೆಡಿಎಸ್ ಸೇರಿದ ಸೂರ್ಯಕಾಂತ ನಾಗಮಾರಪಳ್ಳಿ

Published : 16 ಏಪ್ರಿಲ್ 2023, 16:16 IST
ಫಾಲೋ ಮಾಡಿ
Comments

ಬೀದರ್: ಬೀದರ್ ಕ್ಷೇತ್ರದ ‌ಬಿಜೆಪಿ‌ ಟಿಕೆಟ್ ಕೈತಪ್ಪಿದ ನಂತರ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಬೆಂಗಳೂರಲ್ಲಿ ರಾತ್ರಿ ಜೆಡಿಎಸ್ ಸೇರಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು.

ಶಾಸಕ ಬಂಡೆಪ್ಪ ಕಾಶೆಂಪೂರ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಸೇರಿದಂತೆ ಪ್ರಮುಖರು ಇದ್ದರು

ಮಂಗಳವಾರ ಬೀದರ್ ಕ್ಷೇತ್ರದಿಂದ ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT