ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಇದ್ದರು.