ಒಂದು ವೇಳೆ ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ₹ 6 ಸಾವಿರ ನಿರುದ್ಯೋಗ ಭತ್ಯೆ ನೀಡಲಾಗುವುದು. ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು’ ಎಂದು ಭರವಸೆ ನೀಡಿದರು. ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್, ಶಾಸಕರಾದ ರಾಜಶೇಖರ ಪಾಟೀಲ, ಪ್ರಿಯಾಂಕ್ ಖರ್ಗೆ, ರಹೀಂಖಾನ್, ಅಜಯಸಿಂಗ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಡಾ.ಶರಣಪ್ರಕಾಶ ಪಾಟೀಲ, ಬಿ.ಆರ್.ಪಾಟೀಲ, ವಿಧಾನಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ರಾಠೋಡ, ಬಾಬು ಹೊನ್ನಾನಾಯಕ್, ದತ್ತು ಮೂಲಗೆ, ಶಿವರಾಜ ನರಶೆಟ್ಟಿ, ಆನಂದ ದೇವಪ್ಪ, ಅರ್ಜುನ ಕನಕ, ಕೇಶಪ್ಪ ಬಿರಾದಾರ, ಮನೋಜ ಮಾಶೆಟ್ಟೆ, ಯುವರಾಜ ಭೆಂಡೆ, ದಿಲೀಪ ಶಿಂಧೆ, ಸಂದೀಪ ಬುಯೆ, ಶರಣು ಆಲಗೂಡ, ಮಹಾದೇವ ಪೂಜಾರಿ, ದೇವೇಂದ್ರ ಬಾಳಿ, ಅನ್ನಪೂರ್ಣ ಅಂಬಾರಾಯ ಪಾಲ್ಗೊಂಡಿದ್ದರು. ಕಾರ್ಯಕರ್ತರು, ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಸೇರಿದರು.