ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಶ್ರೀಮಂತ ಪಾಟೀಲ, ಸುಭಾಷ ಕುಂಬಾರ ಮಾತನಾಡಿದರು. ಅಮರನಾಥ ಪಾಟೀಲ, ಬಸವರಾಜ್ ಆರ್ಯ, ಬಸವರಾಜ್, ಹಣಮಂತರಾವ್ ಪಾಟೀಲ, ಮಲ್ಲಿಕಾರ್ಜುನ ಪಾಟೀಲ, ಅಶೋಕ ಹೊಕ್ರಾಣೆ, ಪ್ರಭಾಕರ ನಾಗರಾಳೆ, ರಾಶೀದ ಅಲಿ ಪಟೇಲ್, ಸೂರ್ಯಕಾಂತ ಮಠಪತಿ, ತಬರೇಜ್, ಪದ್ಮಾವತಿ, ಲಕ್ಷ್ಮಿ ಶರಣಪ್ಪ, ಸುಭಾಷ್ ಕುಂಬಾರ, ಪ್ರವೀಣ ರಾಜಾಪೂರ್, ಸಚಿನ ಮಠಪತಿ ಇತರರು ಉಪಸ್ಥಿತರಿದ್ದರು.