‘ನಾನು ಯಾವುದೇ ಕಾರಣಕ್ಕೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಅಲ್ಲ. ನಾನಂತೂ ಕಣಕ್ಕಿಳಿಯುತ್ತಿಲ್ಲ. ಸಂಸದರು, ಸಚಿವರು, ಬೀದರ್ ಜಿಲ್ಲೆಯ ಮುಖಂಡರು ಸೇರಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ. ಆಯ್ಕೆಯಾಗದವರೂ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು’ ಎಂದು ಮನವಿ ಮಾಡಿದರು.