ಬಸವಕಲ್ಯಾಣದ ಬಸವೇಶ್ವರ ಜಾತ್ರೆ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಶಾಸಕ ಶರಣು ಸಲಗರ ಸೇರಿ 62 ಜನರು ರಕ್ತದಾನ ಮಾಡಿದರು.ಈವೇಳೆ ತಹಶೀಲ್ದಾರ್ ಸಾವಿತ್ರಿ ಸಲಗರ, ತಾಲ್ಲೂಕುಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ, ಹಿರಿಯ ವೈದ್ಯ ಡಾ.ಜಿ.ಎಸ್.ಭುರಳೆ, ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ, ಉಪಾಧ್ಯಕ್ಷ ಅಶೋಕ ನಾಗರಾಳೆ, ಬಸವರಾಜ ಬಾಲಿಕಿಲೆ, ಡಾ.ಅಪರ್ಣಾ ಮಹಾನಂದ ಸೇರಿದಂತೆ ಪ್ರಮುಖರು ಇದ್ದರು