ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಶಿವಕುಮಾರ ಕಟ್ಟೆ, ಉಪಾಧ್ಯಕ್ಷರಾದ ದಾನಿ ಬಾಬುರಾವ, ಗೌರೆ ವಿಜಯಕುಮಾರ, ವಿಜಯಕುಮಾರ ಸೋನಾರೆ, ಶಿವಕುಮಾರ ಚನ್ನಶೆಟ್ಟಿ, ಶ್ರೀಕಾಂತ ಬಿರಾದಾರ, ಸುನೀಲ ಭಾವಿಕಟ್ಟಿ, ಪರಮೇಶ್ವರ ಬಿರಾದಾರ, ಯೋಗೇಶ ಮಠದ, ರೇಖಾ ಅಪ್ಪರಾವ ಸೌದಿ, ಡಾ. ಸಿ.ಆನಂದರಾವ, ಮಂಜುನಾಥ ಮುದ್ದಾ, ವಿಜಯಕುಮಾರ ಅಷ್ಟೂರೆ, ಸಿದ್ಧಾರೂಢ ಭಾಲ್ಕೆ ಇತರರಿದ್ದರು.