ಭಾಗ್ಯಶ್ರೀ ದುರ್ಗೆ ಭರತ ನಾಟ್ಯ ಪ್ರದರ್ಶಿಸಿದರು. ಕಲಾ ತಂಡಗಳು ಪ್ರದರ್ಶಿಸಿದ ಡೊಳ್ಳು ಕುಣಿತ ಎಲ್ಲರ ಗಮನ ಸೆಳೆಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಮಾಜಿ ಸದಸ್ಯ ಶಿವರಾಜ ಹಾಸನಕರ್, ಸಮಾಜದ ಮುಖಂಡರಾದ ಕೆ.ಡಿ. ಗಣೇಶ, ರತಿಕಾಂತ ಜೋಜನಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುಭಾಷ್ ನಾಗೂರೆ, ಮೈಲಾರ ಮಲ್ಲಣ್ಣ ದೇವಸ್ಥಾನದ ಅಧ್ಯಕ್ಷ ಪ್ರಕಾಶ ಮೇತ್ರೆ, ಬೋಮಗೊಂಡ ಚಿಟ್ಟಾವಾಡಿ, ನಿರಂಜಪ್ಪ ಪಾತ್ರೆ, ರಾಜಕುಮಾರ ಚಿಟ್ಟಾವಾಡಿ, ಡಾ. ಉದಯಸಿಂಗ್ ಮಲ್ಕಾಪುರ, ಹಣಮಂತ ಮಲ್ಕಾಪುರ ಉಪಸ್ಥಿತರಿದ್ದರು. ಎಂಪಿ ವೈಜಿನಾಥ ನಿರೂಪಿಸಿದರು. ಬಾಲಾಜಿ ಕುಪ್ಪೆ ಸ್ವಾಗತಿಸಿದರು.