ನಾಯಿ ದಾಳಿ: 10 ವರ್ಷದ ಬಾಲಕ ಸಾವು

ಔರಾದ್: ನಾಯಿ ಕಡಿತದಿಂದ ಗಾಯಗೊಂಡಿದ್ದ ಪಟ್ಟಣದ ಬಾಲಕ ಈಶ್ವರ ದ್ಯಾಡೆ (10) ಸಾವನ್ನಪ್ಪಿದ್ದಾನೆ.
ತಮ್ಮ ತಂದೆಯ ಜತೆ ಬೈಕ್ನಲ್ಲಿ ಹೋಗುತ್ತಿದ್ದಾಗ ಕಾಲಿಗೆ ನಾಯಿ ಕಡಿದಿತ್ತು. ಚಿಕಿತ್ಸೆ ಕೊಡಿಸಿದರೂ ಚೇತರಿಸಿಕೊಂಡಿರಲಿಲ್ಲ. ಮೂರು ದಿನಗಳ ಹಿಂದೆ ಬೀದರ್ನಿಂದ ಹೈದ ರಾಬಾದ್ಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿ ಯಾಗದೆ ಭಾನುವಾರ ರಾತ್ರಿ ಕೊನೆಯು ಸಿರೆಳೆದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.