ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಿಸದಿದ್ದರೆ ಜಯಂತಿ ಬಹಿಷ್ಕಾರ

Last Updated 30 ಸೆಪ್ಟೆಂಬರ್ 2022, 12:51 IST
ಅಕ್ಷರ ಗಾತ್ರ

ಬೀದರ್: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸದಿದ್ದರೆ ಸರ್ಕಾರದಿಂದ ಆಚರಿಸಲಾಗುವ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಲಾಗುವುದು ಎಂದು ಜಿಲ್ಲಾ ಟೋಕರೆ ಕೋಳಿ ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷ ಜಗನ್ನಾಥ ಜಮಾದಾರ್, ವಾಲ್ಮೀಕಿ ಸಮಾಜ ಸಂಘದ ಪಾಧ್ಯಕ್ಷ ಮಾರುತಿ ಮಾಸ್ಟರ್, ಪ್ರಮುಖರಾದ ಸುನೀಲ್ ಕಾಶೆಂಪುರ, ಸುನೀಲ್ ಭಾವಿಕಟ್ಟಿ, ಅಪ್ಪಾರಾವ್ ಬಾಲಹಳ್ಳಿ, ಪಾಂಡುರಂಗ ಗುರೂಜಿ, ಶರಣಪ್ಪ ಅಣ್ಣಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT