ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡ ಜಿಲ್ಲಾ ಉಪನಿರ್ದೇಶಕ ಪ್ರೇಮಸಾಗರ್ ದಾಂಡೇಕರ್, ಬೌದ್ಧ ಉಪಾಸಕ ಮಲ್ಲಿಕಾರ್ಜುನ್ ಲಾಧಾಕರ್, ರಂಜಿತಾ ಜೈನುರ್, ‘ಭೀಮ್ ಆರ್ಮಿ’ ಜಿಲ್ಲಾ ಗೌರವ ಅಧ್ಯಕ್ಷ ಘಾಳೆಪ್ಪಾ ಲಾಧಾಕರ್, ಜಿಲ್ಲಾ ಅಧ್ಯಕ್ಷ ಅಂಬರೀಷ್ ಕುದುರೆ, ಜಿಲ್ಲಾ ಕಾರ್ಯಾಧ್ಯಕ್ಷ ಕಿಶೋರ್ ನವಲಾಸಪೂರೆ, ಜೈ ಭೀಮ್ ಜ್ಯೋತಿ, ರಾಹುಲ್ ಬಿಳಿಮನಿ, ತುಕಾರಾಮ ಫುಲೇಕರ್, ಮೊಗಲಪ್ಪ ಶಹಾಪುರ, ರಾಜಕುಮಾರ್ ಕೆ. ದೊಡ್ಡಿ, ಸುಧಾಕರ್ ತಾಡ್ಕಲ್ ಇತರರಿದ್ದರು.