ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಯವೈಶ್ಯರಿಗೆ ಪ್ರಮಾಣಪತ್ರ: ಹರ್ಷ

Last Updated 13 ಡಿಸೆಂಬರ್ 2019, 12:37 IST
ಅಕ್ಷರ ಗಾತ್ರ

ಹುಮನಾಬಾದ್: ನವೆಂಬರ್‌ 12ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆರ್ಯವೈಶ್ಯ ಜನಾಂಗದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಿಸಲು ತೀರ್ಮಾನಿಸಿದ್ದಕ್ಕೆ ಸಮುದಾಯದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಆರ್ಯವೈಶ್ಯ ಮಹಾಸಭಾ ನಿರ್ದೇಶಕ ನಾರಾಯಣ ಚಿದ್ರಿ, ಜಿಲ್ಲಾ ಘಟಕದ ಅಧ್ಯಕ್ಷ ದತ್ತಕುಮಾರ ಚಿದ್ರಿ ಹಾಗೂ ಬೀದರ್‌ ಜಿಲ್ಲಾ ಆರ್ಯವೈಶ್ಯ ಸಮುದಾಯ ದವರು ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT