ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೀವಾನಂದ ಮಂಠಾಳಕರ್, ಬಿಡಿಎ ಅಧ್ಯಕ್ಷ ಬಾಬು ವಾಲಿ, ಅಂಬೇಡ್ಕರ್ ನಿಗಮದ ಸದಸ್ಯ ಬಸವರಾಜ ಆರ್ಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸೋಮನಾಥ ಪಾಟೀಲ, ಮಲ್ಲಿಕಾರ್ಜುನ ಪ್ರಭಾ, ತಾ.ಪಂ ಸದಸ್ಯ ನಾಗೇಶ ಕಲ್ಲೂರ, ಜಗನ್ನಾಥ ಪಾಟೀಲ, ಹಣಮಂತರಾವ ಪಾಟೀಲ, ಅರುಣಕುಮಾರ ಕುಲಕರ್ಣಿ, ರಾಜರೆಡ್ಡಿ ಶಾಬಾದಿ, ರಮೇಶ ಕಲ್ಲೂರ, ಚನ್ನಬಸಪ್ಪ, ಬಸವರಾಜ ವಗ್ದಾಳೆ ನಿರ್ಣಾವಾಡಿ, ಜಗನಾಥ ಮಜಿಗೆ, ಮಲ್ಲಯ್ಯ ಸ್ವಾಮಿ ಅರಳಿ ಇದ್ದರು.