<p><strong>ಬಸವಕಲ್ಯಾಣ:</strong> ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏ.12ಕ್ಕೆ ಬಸವಕಲ್ಯಾಣ ತಾಲ್ಲೂಕಿನ ವಿವಿಧೆಡೆ ಸಭೆ ನಡೆಸುವರು.</p>.<p>ಮಧ್ಯಾಹ್ನ 12 ಗಂಟೆಗೆ ತಾಲ್ಲೂಕಿನ ಲಾಡವಂತಿ ಗ್ರಾಮದಲ್ಲಿನ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವರು. ಬಳಿಕ ಹಾರಕೂಡ ಹಿರೇಮಠ ಸಂಸ್ಥಾನಕ್ಕೆ ಭೇಟಿ ನೀಡುವರು.</p>.<p>ಮಧ್ಯಾಹ್ನ 3.45 ಕ್ಕೆ ಮುಡಬಿಯಲ್ಲಿ ಬಹಿರಂಗ ಸಭೆ ನಡೆಸುವರು.</p>.<p>ಸಂಜೆ 6ಕ್ಕೆ ಹುಲಸೂರನಲ್ಲಿ ಪ್ರಚಾರ ಕೈಗೊಳ್ಳುವರು. ಅಲ್ಲಿಂದ ಹೊರಟು ಬಸವಕಲ್ಯಾಣಕ್ಕೆ ಬಂದು 7.45 ಕ್ಕೆ ನಗರದಲ್ಲಿ ಗಣ್ಯರೊಂದಿಗೆ ಚರ್ಚಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏ.12ಕ್ಕೆ ಬಸವಕಲ್ಯಾಣ ತಾಲ್ಲೂಕಿನ ವಿವಿಧೆಡೆ ಸಭೆ ನಡೆಸುವರು.</p>.<p>ಮಧ್ಯಾಹ್ನ 12 ಗಂಟೆಗೆ ತಾಲ್ಲೂಕಿನ ಲಾಡವಂತಿ ಗ್ರಾಮದಲ್ಲಿನ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವರು. ಬಳಿಕ ಹಾರಕೂಡ ಹಿರೇಮಠ ಸಂಸ್ಥಾನಕ್ಕೆ ಭೇಟಿ ನೀಡುವರು.</p>.<p>ಮಧ್ಯಾಹ್ನ 3.45 ಕ್ಕೆ ಮುಡಬಿಯಲ್ಲಿ ಬಹಿರಂಗ ಸಭೆ ನಡೆಸುವರು.</p>.<p>ಸಂಜೆ 6ಕ್ಕೆ ಹುಲಸೂರನಲ್ಲಿ ಪ್ರಚಾರ ಕೈಗೊಳ್ಳುವರು. ಅಲ್ಲಿಂದ ಹೊರಟು ಬಸವಕಲ್ಯಾಣಕ್ಕೆ ಬಂದು 7.45 ಕ್ಕೆ ನಗರದಲ್ಲಿ ಗಣ್ಯರೊಂದಿಗೆ ಚರ್ಚಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>