<p><strong>ಬೀದರ್:</strong> ನಗರದ ಮೈಲೂರಿನ ಸಿಎಂಸಿ ಕಾಲೊನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸೇವಾ ಸಮಿತಿಯ ವತಿಯಿಂದ ಬುದ್ಧ ಪೂರ್ಣಮೆ ಆಚರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ,<br />ಬೆಲ್ದಾಳ ಸಿದ್ಧರಾಮ ಶರಣರು ಗೌತಮ ಬುದ್ಧರ ತತ್ವಗಳ ಕುರಿತು ಮಾತನಾಡಿದರು.</p>.<p>ಗಾಂಧಿಗಂಜ್ ಸಿಪಿಐ ಜಿ.ಎಸ್. ಬಿರಾದಾರ, ಸಮಿತಿಯ ಲಕ್ಷ್ಮಣರಾವ್ ಮಿಠಾರೆ, ಶಿವಕುಮಾರ ಭಾವಿಕಟ್ಟಿ, ಕಾಶೀನಾಥ ಭಾಸನ್, ಸುಧಾಕರ್, ಶಂಕರರಾವ್ ಕರಕನಳ್ಳಿ, ಸೂರ್ಯಕಾಂತ ಪ್ಯಾರೆ, ಕಮಲಾಕರ್ ಭಾವಿದೊಡ್ಡಿ ಮೊದಲಾದವರು ಉಪಸ್ಥಿತರಿದ್ದರು.</p>.<p>ವಿಠ್ಠಲರಾವ್ ಮನ್ನಾಎಖೆಳ್ಳಿಕರ್ ಅಧ್ಯಕ್ಷತೆ ವಹಿಸಿದ್ದರು. ಸುಬಣ್ಣ ಕರಕನಳ್ಳಿ ನಿರೂಪಿಸಿದರು. ಪ್ರಕಾಶ ಜನವಾಡಕರ್ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದ ಮೈಲೂರಿನ ಸಿಎಂಸಿ ಕಾಲೊನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸೇವಾ ಸಮಿತಿಯ ವತಿಯಿಂದ ಬುದ್ಧ ಪೂರ್ಣಮೆ ಆಚರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ,<br />ಬೆಲ್ದಾಳ ಸಿದ್ಧರಾಮ ಶರಣರು ಗೌತಮ ಬುದ್ಧರ ತತ್ವಗಳ ಕುರಿತು ಮಾತನಾಡಿದರು.</p>.<p>ಗಾಂಧಿಗಂಜ್ ಸಿಪಿಐ ಜಿ.ಎಸ್. ಬಿರಾದಾರ, ಸಮಿತಿಯ ಲಕ್ಷ್ಮಣರಾವ್ ಮಿಠಾರೆ, ಶಿವಕುಮಾರ ಭಾವಿಕಟ್ಟಿ, ಕಾಶೀನಾಥ ಭಾಸನ್, ಸುಧಾಕರ್, ಶಂಕರರಾವ್ ಕರಕನಳ್ಳಿ, ಸೂರ್ಯಕಾಂತ ಪ್ಯಾರೆ, ಕಮಲಾಕರ್ ಭಾವಿದೊಡ್ಡಿ ಮೊದಲಾದವರು ಉಪಸ್ಥಿತರಿದ್ದರು.</p>.<p>ವಿಠ್ಠಲರಾವ್ ಮನ್ನಾಎಖೆಳ್ಳಿಕರ್ ಅಧ್ಯಕ್ಷತೆ ವಹಿಸಿದ್ದರು. ಸುಬಣ್ಣ ಕರಕನಳ್ಳಿ ನಿರೂಪಿಸಿದರು. ಪ್ರಕಾಶ ಜನವಾಡಕರ್ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>