<p><strong>ಬೀದರ್:</strong> ಜಿಲ್ಲೆಯ ವಿವಿಧೆಡೆ ಬೌದ್ಧ ವಿಹಾರಗಳಲ್ಲಿ ಸೋಮವಾರ ಬುದ್ಧ ಪೂರ್ಣಿಮೆ ಆಚರಿಸಲಾಯಿತು.</p>.<p>ಬುದ್ಧನ ಅನುಯಾಯಿಗಳು ಹಾಗೂ ಮಹಿಳೆಯರು ಹಾರೂರಗೇರಿಯಿಂದ ಮೆರವಣಿಗೆಯಲ್ಲಿ ಗಾಂಧಿ ಗಂಜ್ ಬೌದ್ಧ ವಿಹಾರಕ್ಕೆ ಬಂದು ಪೂಜೆ ಸಲ್ಲಿಸಿದರು. ಗಾಂಧಿ ಗಂಜ್ ಬೌದ್ಧ ವಿಹಾರದಲ್ಲಿ ಭೀಮಸೇನೆಯ ವತಿಯಿಂದಲೂ ಪೂಜೆ ಸಲ್ಲಿಸಲಾಯಿತು.</p>.<p>ಸಂಜೆ ಗಾಂಧಿ ಗಂಜ್ನಿಂದ ಜನವಾಡ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ವರೆಗೆ ಬುದ್ಧನ ಪ್ರತಿಮೆಯ ಮೆರವಣಿಗೆ ನಡೆಸಲಾಯಿತು.</p>.<p>ನಗರದ ಮೈಲೂರ್ನಲ್ಲಿರುವ ಸಿಎಂಸಿ ಕಾಲೊನಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮಿತಿ ವತಿಯಿಂದ ಬುದ್ಧ ಪೂರ್ಣಿಮೆ ಆಚರಿಸಲಾಯಿತು.</p>.<p>ಸಮಿತಿ ಅಧ್ಯಕ್ಷ ವಿಠ್ಠಲ್ರಾವ್ ಮನ್ನಾಎಖ್ಖೆಳ್ಳಿಕರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಕನ್ನಡಿಗರ ಸಂಸ್ಥೆಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ, ಶಂಕರರಾವ್ ಕರಕನಳ್ಳಿ, ಕಾಶೀನಾಥ ಬಡಿಗೇರ, ಮಲ್ಲಿಕಾರ್ಜುನ ಜಾಬನೂರ್, ಲಕ್ಷ್ಮಣ ಮಿಠಾರೆ, ಲಕ್ಷ್ಮಣ ಕಾಂಚೆ, ಧುಳಪ್ಪ ಮಾಸ್ಟರ್, ಸೂರ್ಯಕಾಂತ ಪ್ಯಾರೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯ ವಿವಿಧೆಡೆ ಬೌದ್ಧ ವಿಹಾರಗಳಲ್ಲಿ ಸೋಮವಾರ ಬುದ್ಧ ಪೂರ್ಣಿಮೆ ಆಚರಿಸಲಾಯಿತು.</p>.<p>ಬುದ್ಧನ ಅನುಯಾಯಿಗಳು ಹಾಗೂ ಮಹಿಳೆಯರು ಹಾರೂರಗೇರಿಯಿಂದ ಮೆರವಣಿಗೆಯಲ್ಲಿ ಗಾಂಧಿ ಗಂಜ್ ಬೌದ್ಧ ವಿಹಾರಕ್ಕೆ ಬಂದು ಪೂಜೆ ಸಲ್ಲಿಸಿದರು. ಗಾಂಧಿ ಗಂಜ್ ಬೌದ್ಧ ವಿಹಾರದಲ್ಲಿ ಭೀಮಸೇನೆಯ ವತಿಯಿಂದಲೂ ಪೂಜೆ ಸಲ್ಲಿಸಲಾಯಿತು.</p>.<p>ಸಂಜೆ ಗಾಂಧಿ ಗಂಜ್ನಿಂದ ಜನವಾಡ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ವರೆಗೆ ಬುದ್ಧನ ಪ್ರತಿಮೆಯ ಮೆರವಣಿಗೆ ನಡೆಸಲಾಯಿತು.</p>.<p>ನಗರದ ಮೈಲೂರ್ನಲ್ಲಿರುವ ಸಿಎಂಸಿ ಕಾಲೊನಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮಿತಿ ವತಿಯಿಂದ ಬುದ್ಧ ಪೂರ್ಣಿಮೆ ಆಚರಿಸಲಾಯಿತು.</p>.<p>ಸಮಿತಿ ಅಧ್ಯಕ್ಷ ವಿಠ್ಠಲ್ರಾವ್ ಮನ್ನಾಎಖ್ಖೆಳ್ಳಿಕರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಕನ್ನಡಿಗರ ಸಂಸ್ಥೆಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ, ಶಂಕರರಾವ್ ಕರಕನಳ್ಳಿ, ಕಾಶೀನಾಥ ಬಡಿಗೇರ, ಮಲ್ಲಿಕಾರ್ಜುನ ಜಾಬನೂರ್, ಲಕ್ಷ್ಮಣ ಮಿಠಾರೆ, ಲಕ್ಷ್ಮಣ ಕಾಂಚೆ, ಧುಳಪ್ಪ ಮಾಸ್ಟರ್, ಸೂರ್ಯಕಾಂತ ಪ್ಯಾರೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>