ಸಮಿತಿ ಅಧ್ಯಕ್ಷ ವಿಠ್ಠಲ್ರಾವ್ ಮನ್ನಾಎಖ್ಖೆಳ್ಳಿಕರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಕನ್ನಡಿಗರ ಸಂಸ್ಥೆಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ, ಶಂಕರರಾವ್ ಕರಕನಳ್ಳಿ, ಕಾಶೀನಾಥ ಬಡಿಗೇರ, ಮಲ್ಲಿಕಾರ್ಜುನ ಜಾಬನೂರ್, ಲಕ್ಷ್ಮಣ ಮಿಠಾರೆ, ಲಕ್ಷ್ಮಣ ಕಾಂಚೆ, ಧುಳಪ್ಪ ಮಾಸ್ಟರ್, ಸೂರ್ಯಕಾಂತ ಪ್ಯಾರೆ ಪಾಲ್ಗೊಂಡಿದ್ದರು.