ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುದ್ಧ ಪೂರ್ಣಿಮೆ: ಭಾವಚಿತ್ರಕ್ಕೆ ಪೂಜೆ

Last Updated 16 ಮೇ 2022, 10:58 IST
ಅಕ್ಷರ ಗಾತ್ರ

ಗುತ್ತಿ (ಹುಲಸೂರ): ತಾಲ್ಲೂಕಿನ ಗುತ್ತಿ ಗ್ರಾಮದ ಬುದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಗೌತಮ ಬುದ್ಧ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಪ್ರಫುಲ ಸೂರ್ಯವಂಶಿ, ಮಾರುತಿ ಗಾಯಕವಾಡ, ಸುನೀಲ ಗಾಯಕವಾಡ, ಪ್ರದೀಪ್ ಗಾಯಕವಾಡ, ನರಸಿಂಗ್ ಗಾಯಕವಾಡ ಹಾಗೂ ಗ್ರಾಮದ ಯುವಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT