ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಂಡು ಕಾಲೊನಿ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಬೇಡಿಕೆ ಮಂಡಿಸಿದರು.
ಕಾಲೊನಿಯ ರಮೇಶ ಚಿದ್ರಿ, ವೀರಶೆಟ್ಟಿ ಚನಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಪ್ರಮುಖರಾದ ಎಂ.ಎಸ್. ಮನೋಹರ, ಶಿವಕುಮಾರ ಕಟ್ಟೆ, ಶಿವಶಂಕರ ಟೋಕರೆ, ವಿಜಯಕುಮಾರ ಸೋನಾರೆ, ಬಸವರಾಜ ಬಲ್ಲೂರ, ವಿಜಯಕುಮಾರ ಗೌರೆ ಇದ್ದರು.