ಪ್ರಸ್ತುತ ಜಿಲ್ಲಾ ನ್ಯಾಯಾಲಯ, ಬ್ಯಾಂಕ್, ಅಂಚೆ ಕಚೇರಿ, ತಹಶೀಲ್ದಾರ್ ಕಚೇರಿ, ನಗರಸಭೆ ಕಚೇರಿ ಬೇರೆ ಬೇರೆ ಇಲಾಖೆಗಳ ಕಚೇರಿಗಳು ಒಂದೇ ಕಡೆ ಕಡೆ ಇರುವ ಕಾರಣ ಸಂಚಾರ ಒತ್ತಡ ಹೆಚ್ಚುತ್ತಿದೆ. ರಾಜಕೀಯ ಮುಖಂಡರು ತಮ್ಮ ಸ್ವಾರ್ಥಕ್ಕಾಗಿ ಸಾರ್ವಜನಿಕರ ಹಿತವನ್ನು ಕಡೆಗಣಿಸಬಾರದು. ರೇಷ್ಮೆ ಇಲಾಖೆ ಅವರಣದಲ್ಲಿ ನಿರ್ಮಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.