ಹೈದರಾಬಾದ್ನಿಂದ ಸಂಬಂಧಿಕರ ಭೇಟಿಗೆ ಉದಗಿರಕ್ಕೆ ತೆರಳುತ್ತಿದ್ದ ಐವರು ಇದ್ದ ಕಾರ್ ಹಾಗೂ ಭಾಲ್ಕಿಯಿಂದ ಬೀದರ್ಗೆ ಬರುತ್ತಿದ್ದ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅವಘಡ ಜರುಗಿದೆ.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಕೆ.ಎಂ. ಸತೀಶ, ಸಿಪಿಐ ಶ್ರೀಕಾಂತ ಅಲ್ಲಾಪುರ ಹಾಗೂ ಜನವಾಡ ಪೊಲೀಸ್ ಠಾಣೆ ಪಿಎಸ್ಐ ಶಿವರಾಜ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.