ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಹುಮನಾಬಾದ್ | ವಿದ್ಯಾರ್ಥಿಗಳಿಗೆ ತೊಂದರೆ: ಶಾಲಾ ಸಮಯಕ್ಕೆ ಬಸ್‌ ವ್ಯವಸ್ಥೆಗೆ ಆಗ್ರಹ

ಗುಂಡು ಅತಿವಾಳ
Published : 5 ಜನವರಿ 2024, 6:13 IST
Last Updated : 5 ಜನವರಿ 2024, 6:13 IST
ಫಾಲೋ ಮಾಡಿ
Comments
ಅಲ್ಲೂರ ಗ್ರಾಮದಲ್ಲಿ ಚರಂಡಿ ನಿರ್ಮಾಣ ಮಾಡಿಸಲಾಗುವುದು. ಈಗಾಗಲೇ ಗ್ರಾಮದ ಬಹುತೇಕರ‌ ಮನೆಗಳಲ್ಲಿ ಶೌಚಾಲಯವಿದೆ. ಶೌಚಾಲಯವನ್ನು ಎಲ್ಲರೂ ಬಳಸಬೇಕು
ಗೀತಾ ಪಿಡಿಒ ಮದರಗಾಂವ ಗ್ರಾ.ಪಂ.
ಅಲ್ಲೂರ ಗ್ರಾಮಕ್ಕೆ ಬಸ್‌ ವ್ಯವಸ್ಥೆ ಮಾಡುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಚರ್ಚಿಸಿ ಸಮಯಕ್ಕೆ ಸರಿಯಾಗಿ ಗ್ರಾಮಕ್ಕೆ ಬಸ್‌ ಹೋಗುವಂತೆ ಮಾಡುತ್ತೇವೆ
ಗಣಪತಿರಾವ ಡಿಪೋ ಪ್ರಭಾರ ವ್ಯವಸ್ಥಾಪಕ
ಅಲ್ಲೂರ ಗ್ರಾಮದಿಂದ ನಿತ್ಯವೂ ಹುಮನಾಬಾದ್ ಪಟ್ಟಣಕ್ಕೆ ವಿದ್ಯಾಭ್ಯಾಸಕ್ಕಾಗಿ 18ರಿಂದ 20 ಜನ ವಿದ್ಯಾರ್ಥಿಗಳು ಹೋಗುತ್ತಾರೆ. ಅವರ ಅನುಕೂಲಕ್ಕಾಗಿ ಬೆಳಿಗ್ಗೆ ಬಸ್ ವ್ಯವಸ್ಥೆ ಮಾಡಬೇಕು
ಶರಣಪ್ಪ ಗ್ರಾಮದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT