ಒಂಟೆಗಳನ್ನು ಹರಿಯಾಣದಿಂದ ಲಾರಿಗಳಲ್ಲಿ ನಂದಗಾಂವಕ್ಕೆ ತರಲಾಗಿತ್ತು. ಹೈದರಾಬಾದ್ಗೆ ಮಾಂಸ ಸಾಗಣೆ ಮಾಡಲು ಒಂಟೆಗಳನ್ನು ಕೊಲ್ಲಲಾಗಿದೆ ಎನ್ನುವ ಖಚಿತ ಮಾಹಿತಿ ಬಂದ ಮೇಲೆ ಹುಮನಾಬಾದ್ ತಹಶೀಲ್ದಾರ್ ಡಿ.ಎಂ.ಪಾಣಿ, ಹಳ್ಳಿಖೇಡ(ಬಿ) ಠಾಣೆಯ ಪಿಎಸ್ಐ ಖಾಜಾ ಹುಸೇನಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ₹ 90 ಲಕ್ಷ ಮೌಲ್ಯದ ಮಾಸ ವಶಪಡಿಸಿಕೊಂಡಿದ್ದಾರೆ.