ರಾಮಕೃಷ್ಣ ಆಶ್ರಮದ ಜ್ಯೋತಿರ್ಮಯಾನಂದ ಸ್ವಾಮೀಜಿ, ಪಶು ಪಾಲನಾ ಮತ್ತು ಪಶುವೈದ್ಯ ಸೇವೆ ಇಲಾಖೆಯ ಉಪನಿರ್ದೇಶಕ ಡಾ. ನರಸಪ್ಪ ಎ.ಡಿ., ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ರವೀಂದ್ರಕುಮಾರ ಭೂರೆ, ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಉದಯಕುಮಾರ, ಪಶು ಪಾಲನಾ ಇಲಾಖೆಯ ಡಾ. ನಾಗರಾಜ, ಡಾ. ನೀಲಕಂಠ ಚನ್ನಶೆಟ್ಟಿ, ಡಾ. ಶ್ರೀಕಾಂತ ಬಿರಾದಾರ, ಡಾ. ಸಂಗಮೇಶ, ಡಾ. ಶಿವಮೂರ್ತಿ, ಡಾ. ಜಗದೀಶ ಮತ್ತಿತರರು ಹಾಜರಿದ್ದರು.