ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈದ್ ಮಿಲಾದ್ ಹಬ್ಬವನ್ನು ಸೌಹಾರ್ದದಿಂದ ಹಬ್ಬ ಆಚರಿಸಿ: ಸಿಪಿಐ ಪಾಲಕ್ಷಯ್ಯ ಹಿರೇಮಠ

Last Updated 8 ನವೆಂಬರ್ 2019, 10:20 IST
ಅಕ್ಷರ ಗಾತ್ರ

ಕಮಲನಗರ: ನವೆಂಬರ್ 10ರಂದು ಈದ್ ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು ಎಂದು ಸಿಪಿಐ ಪಾಲಕ್ಷಯ್ಯ ಹಿರೇಮಠ ಹೇಳಿದರು.

ಕಮಲನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಈದ್ ಮಿಲಾದ್ ಹಬ್ಬದ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಕಮಲನಗರ ಭಾವೈಕ್ಯತೆಗೆ ಹೆಸರಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ನಡೆದುಕೊಳ್ಳಬೇಕು. ವದಂತಿಗಳಿಗೆ ಕಿವಿಗೊಡಬಾರದು ಎಂದರು.

ಪ್ರಭಾರ ಪಿಎಸ್‍ಐ ಚಿದಾನಂದ ಎಂ.ಮಠ, ಎಎಸ್‍ಐ ವಿಪಿ ಬಡಿಗೇರ, ಶಾಂತಕುಮಾರ ಜಿ.ಬಿರಾದಾರ, ಶಿವಾ ಚವಾಣ್, ಶೇರು ಬಾಗವಾನ್, ಅಶೋಕ ಮೇತ್ರೆ, ರಾಮರಾವ ಜಾಧವ, ಮಹಾದೇವ ಪಾಟೀಲ, ಅರುಣ ಪಾಟೀಲ, ಅಶೋಕ ಪಾಟೀಲ, ಅಜರ ಬಾಗವಾನ, ಮಹಾದೇವ ಪಾಟೀಲ, ವಿಜಯಕುಮಾರ ಸಂತೋಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT