<p><strong>ಕಮಲನಗರ:</strong> ನವೆಂಬರ್ 10ರಂದು ಈದ್ ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು ಎಂದು ಸಿಪಿಐ ಪಾಲಕ್ಷಯ್ಯ ಹಿರೇಮಠ ಹೇಳಿದರು.</p>.<p>ಕಮಲನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಈದ್ ಮಿಲಾದ್ ಹಬ್ಬದ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಮಲನಗರ ಭಾವೈಕ್ಯತೆಗೆ ಹೆಸರಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ನಡೆದುಕೊಳ್ಳಬೇಕು. ವದಂತಿಗಳಿಗೆ ಕಿವಿಗೊಡಬಾರದು ಎಂದರು.</p>.<p>ಪ್ರಭಾರ ಪಿಎಸ್ಐ ಚಿದಾನಂದ ಎಂ.ಮಠ, ಎಎಸ್ಐ ವಿಪಿ ಬಡಿಗೇರ, ಶಾಂತಕುಮಾರ ಜಿ.ಬಿರಾದಾರ, ಶಿವಾ ಚವಾಣ್, ಶೇರು ಬಾಗವಾನ್, ಅಶೋಕ ಮೇತ್ರೆ, ರಾಮರಾವ ಜಾಧವ, ಮಹಾದೇವ ಪಾಟೀಲ, ಅರುಣ ಪಾಟೀಲ, ಅಶೋಕ ಪಾಟೀಲ, ಅಜರ ಬಾಗವಾನ, ಮಹಾದೇವ ಪಾಟೀಲ, ವಿಜಯಕುಮಾರ ಸಂತೋಷ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ನವೆಂಬರ್ 10ರಂದು ಈದ್ ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು ಎಂದು ಸಿಪಿಐ ಪಾಲಕ್ಷಯ್ಯ ಹಿರೇಮಠ ಹೇಳಿದರು.</p>.<p>ಕಮಲನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಈದ್ ಮಿಲಾದ್ ಹಬ್ಬದ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಮಲನಗರ ಭಾವೈಕ್ಯತೆಗೆ ಹೆಸರಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ನಡೆದುಕೊಳ್ಳಬೇಕು. ವದಂತಿಗಳಿಗೆ ಕಿವಿಗೊಡಬಾರದು ಎಂದರು.</p>.<p>ಪ್ರಭಾರ ಪಿಎಸ್ಐ ಚಿದಾನಂದ ಎಂ.ಮಠ, ಎಎಸ್ಐ ವಿಪಿ ಬಡಿಗೇರ, ಶಾಂತಕುಮಾರ ಜಿ.ಬಿರಾದಾರ, ಶಿವಾ ಚವಾಣ್, ಶೇರು ಬಾಗವಾನ್, ಅಶೋಕ ಮೇತ್ರೆ, ರಾಮರಾವ ಜಾಧವ, ಮಹಾದೇವ ಪಾಟೀಲ, ಅರುಣ ಪಾಟೀಲ, ಅಶೋಕ ಪಾಟೀಲ, ಅಜರ ಬಾಗವಾನ, ಮಹಾದೇವ ಪಾಟೀಲ, ವಿಜಯಕುಮಾರ ಸಂತೋಷ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>