ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಲಾಯಿತು. ಪಕ್ಷದ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಪ್ರಧಾನ ಕಾರ್ಯದರ್ಶಿ ಸುನೀಲ್ ಗೌಳಿ, ಜಿಲ್ಲಾ ಎಸ್.ಟಿ. ಮೋರ್ಚಾ ಉಪಾಧ್ಯಕ್ಷರಾದ ರಾಜಕುಮಾರ ಬಿರಾದಾರ, ರವೀಂದ್ರ ಬಾಳೆಬಾಯಿ, ಖಜಾಂಚಿ ದೀಪಕ ಚಿದ್ರಿ, ನಗರ ಮೋರ್ಚಾ ಪ್ರಧಾನ ಕಾರ್ಯದರ್ಶಿಅವಿನಾಶ ಬರಿದಾಬಾದೆ, ಕಿಶನ್ ಜಮಾದಾರ್ ಇದ್ದರು. ಬಿಜೆಪಿ ನಗರ ಘಟಕ ಹಾಗೂ ಎಸ್.ಟಿ. ಮೋರ್ಚಾ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.