ಗೋರ್ ಸೇನಾ ಮುಖಂಡ ಬಾಳು ರಾಠೋಡ್, ಸಂಬಾಜಿ ಬ್ರಿಗೇಡ್ ಅಧ್ಯಕ್ಷ ಸತೀಶ್ ವಾಸರೆ, ಸುಭಾಷಚಂದ್ರ ಬೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ ಕಸ್ತೂರೆ ಮಾತನಾಡಿ ‘ಅಂದು ಸುಮಾರು 20 ಸಾವಿರ ರೈತರು ಸೇರಿ ಪಟ್ಟಣದ ಕನ್ನಡಾಂಬೆ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಿದ್ದೇವೆ’ ಎಂದು ಹೇಳಿದರು.