<p><strong>ಬೀದರ್:</strong> ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ ಅವರ ಸ್ಮರಣಾರ್ಥ ಏರ್ಪಡಿಸಿದ್ದ ಎಂಟನೇ ಆವೃತ್ತಿಯ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಜಯ ಗಳಿಸಿರುವ ಚಿಟ್ಟಾ ಕ್ರಿಕೆಟ್ ಕ್ಲಬ್ ಪ್ರಶಸ್ತಿ ಜಯಿಸಿದೆ.</p>.<p>ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಚಿಟ್ಟಾ ಕ್ಲಬ್, ಅಮಲಾಪೂರ ಸಿಸಿ ತಂಡದ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಟ್ರೋಫಿ ಮುಡಿಗೇರಿಸಿಕೊಂಡಿದೆ. ಸಂಸದ ಸಾಗರ್ ಖಂಡ್ರೆ ಅವರು ವಿಜೇತ ತಂಡಕ್ಕೆ ₹1 ಲಕ್ಷ ನಗದು ಬಹುಮಾನ, ರನ್ನರ್ ಅಪ್ ತಂಡಕ್ಕೆ ₹50 ಸಾವಿರ ನಗದು, ಟ್ರೋಫಿ ನೀಡಿದರು.</p>.<p>ಶೇಕ್ ಅಮೀರ್ ಉತ್ತಮ ಬ್ಯಾಟ್ಸ್ಮ್ಯಾನ್, ಪ್ರವೀಣ ಮೇತ್ರೆ ಉತ್ತಮ ಬೌಲರ್, ಕೃಷ್ಣ <br>ಮತ್ತು ಅಕ್ಷಯ ಉತ್ತಮ ತೀರ್ಪುಗಾರರು, ವಿಶಾಲ ಉತ್ತಮ ವೀಕ್ಷಕ ವಿವರಣೆಗಾರ, ಫೈಜ್ ಅವರಿಗೆ ಉತ್ತಮ ಸ್ಕೋರ್ ವಿವರ, ಕ್ರಿಕೆಟ್ ಅಂಗಳದ ಕ್ಯೂರೇಟ್ ವಿಕ್ಕಿ ಅತಿವಾಳ ಅವರಿಗೆ ಟ್ರೋಫಿ ನೀಡಿ ಸನ್ಮಾನಿಸಲಾಯಿತು.</p>.<p>ಪಂದ್ಯಾವಳಿಯ ಆಯೋಜಕ ಚಂದ್ರಾ ಸಿಂಗ್, ಮುಖಂಡರಾದ ಯೂಸುಫ್ ಅಲಿ<br />ಜಮಾದಾರ, ನಾರಾಯಣ್ ಭಂಗಿ, ವಿಜಯಕುಮಾರ್ ಬರೂರ, ಶ್ರೀನಿವಾಸ್ ರೆಡ್ಡಿ,<br />ಮೌಲಾಸಾಬ್, ಮಾರುತಿ ಮಾಸ್ಟರ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ ಅವರ ಸ್ಮರಣಾರ್ಥ ಏರ್ಪಡಿಸಿದ್ದ ಎಂಟನೇ ಆವೃತ್ತಿಯ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಜಯ ಗಳಿಸಿರುವ ಚಿಟ್ಟಾ ಕ್ರಿಕೆಟ್ ಕ್ಲಬ್ ಪ್ರಶಸ್ತಿ ಜಯಿಸಿದೆ.</p>.<p>ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಚಿಟ್ಟಾ ಕ್ಲಬ್, ಅಮಲಾಪೂರ ಸಿಸಿ ತಂಡದ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಟ್ರೋಫಿ ಮುಡಿಗೇರಿಸಿಕೊಂಡಿದೆ. ಸಂಸದ ಸಾಗರ್ ಖಂಡ್ರೆ ಅವರು ವಿಜೇತ ತಂಡಕ್ಕೆ ₹1 ಲಕ್ಷ ನಗದು ಬಹುಮಾನ, ರನ್ನರ್ ಅಪ್ ತಂಡಕ್ಕೆ ₹50 ಸಾವಿರ ನಗದು, ಟ್ರೋಫಿ ನೀಡಿದರು.</p>.<p>ಶೇಕ್ ಅಮೀರ್ ಉತ್ತಮ ಬ್ಯಾಟ್ಸ್ಮ್ಯಾನ್, ಪ್ರವೀಣ ಮೇತ್ರೆ ಉತ್ತಮ ಬೌಲರ್, ಕೃಷ್ಣ <br>ಮತ್ತು ಅಕ್ಷಯ ಉತ್ತಮ ತೀರ್ಪುಗಾರರು, ವಿಶಾಲ ಉತ್ತಮ ವೀಕ್ಷಕ ವಿವರಣೆಗಾರ, ಫೈಜ್ ಅವರಿಗೆ ಉತ್ತಮ ಸ್ಕೋರ್ ವಿವರ, ಕ್ರಿಕೆಟ್ ಅಂಗಳದ ಕ್ಯೂರೇಟ್ ವಿಕ್ಕಿ ಅತಿವಾಳ ಅವರಿಗೆ ಟ್ರೋಫಿ ನೀಡಿ ಸನ್ಮಾನಿಸಲಾಯಿತು.</p>.<p>ಪಂದ್ಯಾವಳಿಯ ಆಯೋಜಕ ಚಂದ್ರಾ ಸಿಂಗ್, ಮುಖಂಡರಾದ ಯೂಸುಫ್ ಅಲಿ<br />ಜಮಾದಾರ, ನಾರಾಯಣ್ ಭಂಗಿ, ವಿಜಯಕುಮಾರ್ ಬರೂರ, ಶ್ರೀನಿವಾಸ್ ರೆಡ್ಡಿ,<br />ಮೌಲಾಸಾಬ್, ಮಾರುತಿ ಮಾಸ್ಟರ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>