ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ದಲಿತ ಸಂಘರ್ಷ ಸಮಿತಿ (ಭೀಮವಾದ)ಯ ಜಿಲ್ಲಾ ಸಂಚಾಲಕ ಕಲ್ಯಾಣರಾವ್ ಭೊಸ್ಲೆ, ದಲಿತ ಸಂಘರ್ಷ ಸಮಿತಿ (ಭೀಮ ಮಾರ್ಗ) ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಚಿಟ್ಟಾ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಅರುಣ ಕುದರೆ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬಾಬುರಾವ್ ಪಾಸ್ವಾನ್, ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಪತರಾವ್ ದೀನೆ, ಅಂಬೇಡ್ಕರ್ ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ. ಮುದಾಳೆ, ನಾಗೇಂದ್ರ ಎಸ್. ದಂಡೆ, ರವಿಕುಮಾರ ವಾಘಮಾರೆ, ಓಂಪ್ರಕಾಶ ಭಾವಿಕಟ್ಟಿ, ಶಿವಕುಮಾರ ನೀಲಿಕಟ್ಟಿ, ಅಂಬಾದಾಸ ಗಾಯಕವಾಡ, ಬಾಬುರಾವ್ ಕೌಠಾ, ಶಾಲಿವಾನ ಬಡಿಗೇರ, ಬಾಬುರಾವ್ ಮಿಠಾರೆ, ಅಭಿ ಕಾಳೆ, ಲಕ್ಷ್ಮಿ ಕಾಂಬಳೆ, ಪ್ರಶಾಂತ ಭಾವಿಕಟ್ಟಿ, ಜೀವನ ಬುಡ್ತಾ ಇದ್ದರು.