ಅರಣ್ಯ ಸಚಿವ ಈಶ್ವರ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ, ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಶಾಸಕ ಬಸವರಾಜ ಮತ್ತಿಮಡು, ಧನರಾಜ ತಾಳಂಪಳ್ಳಿ, ರಾಜೇಶ ಗುತ್ತೇದಾರ ಪಾಲ್ಗೊಳ್ಳುವರು.