<p><strong>ಬೀದರ್:</strong> ನವರಾತ್ರಿ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಕುಟುಂಬ ಸಮೇತ ಮಹಾರಾಷ್ಟ್ರದ ತುಳಜಾಪುರಕ್ಕೆ ಭೇಟಿ ನೀಡಿ, ಭವಾನಿ ಮಾತೆ ದರ್ಶನ ಪಡೆದರು.</p>.<p>ಕೋವಿಡ್ ನಿರ್ಮೂಲನೆ ಹಾಗೂ ನಾಡಿನ ಜನರ ಒಳಿತಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.</p>.<p>ಔರಾದ್ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಪೋಕಲವಾರ, ಮುಖಂಡರಾದ ಶೇಷರಾವ್ ಕೋಳಿ, ಖೇರಬಾ ಪವಾರ್, ದಿಲೀಪ್ ಚವಾಣ್, ಗಿರೀಶ್ ಒಡೆಯರ್, ಸಂಜು ಒಡೆಯರ್ ಹಾಗೂ ಸಚಿನ್ ರಾಠೋಡ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನವರಾತ್ರಿ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಕುಟುಂಬ ಸಮೇತ ಮಹಾರಾಷ್ಟ್ರದ ತುಳಜಾಪುರಕ್ಕೆ ಭೇಟಿ ನೀಡಿ, ಭವಾನಿ ಮಾತೆ ದರ್ಶನ ಪಡೆದರು.</p>.<p>ಕೋವಿಡ್ ನಿರ್ಮೂಲನೆ ಹಾಗೂ ನಾಡಿನ ಜನರ ಒಳಿತಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.</p>.<p>ಔರಾದ್ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಪೋಕಲವಾರ, ಮುಖಂಡರಾದ ಶೇಷರಾವ್ ಕೋಳಿ, ಖೇರಬಾ ಪವಾರ್, ದಿಲೀಪ್ ಚವಾಣ್, ಗಿರೀಶ್ ಒಡೆಯರ್, ಸಂಜು ಒಡೆಯರ್ ಹಾಗೂ ಸಚಿನ್ ರಾಠೋಡ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>