ವೃತ್ತ ನಿರೀಕ್ಷಕ ಶರಣಬಸವೇಶ್ವರ ಭಜಂತ್ರಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುರೇಶ್ ಭಾವಿಮನಿ, ವೈದ್ಯ ರಾಜಶೇಖರ ಕೋರವಾರ್, ವಿಜಯಕುಮಾರ ಚಿಟಗುಪ್ಪಿಕರ್, ವೀರಣ್ಣ ಕಾಳಗಿ, ಪಿಕೆಪಿಎಸ್ ಅಧ್ಯಕ್ಷ ಮೊಹ್ಮದ್ ಇಸ್ಮಾಯಲ್ ರಾಠೋಡಿ, ಮುಜಾಫರ ಪಟೇಲ್, ಜಾವೇದ ಹಕಿಮ್, ಭಗವಂತರಾವ್ ಸಿರ್ಕೆ ಇದ್ದರು. ಅನಿಲ ಸಿಂಧೆ ನಿರೂಪಿಸಿದರು.