ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಮುಖರಾದ ದತ್ತಾತ್ರೇಯ ತೂಗಾಂವ್ಕರ್, ವೈದ್ಯ ಅಮಿತ್ ಅಷ್ಟೂರೆ, ಗುತ್ತಿಗೆದಾರ ಸಂಜೀವಕುಮಾರ ಕನಾಳೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಶಿಧರ ಕೋಸಂಬೆ, ಪಿಡಿಓ ಚಂದ್ರಶೇಖರ ಬನ್ನಾಳೆ, ಚಂದ್ರಶೇಖರ ವಂಕೆ, ಪ್ರಶಾಂತ ಪಾತ್ರೆ, ವಕೀಲ ವಾಗೇಶ ಪಾಟೀಲ, ಅವಿನಾಶ ಪಾಟೀಲ, ಪ್ರೇಮಕುಮಾರ ಪಾಟೀಲ, ಕುಪೇಂದ್ರ, ಶಿಕ್ಷಕಿಯರಾದ ಹೇಮಾ ಪಾಟೀಲ, ಅಪೇಕ್ಷಾ, ಪ್ರತಿಭಾ, ರಾಜಿಶಾ ಇದ್ದರು.