<p><strong>ಚಿಟಗುಪ್ಪ (ಹುಮನಾಬಾದ್):</strong> ‘ಹಿಂದೂ ಸಮಾಜವು ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಸಮಾಜವಾಗಿದೆ’ ಎಂದು ತಡೋಳಾದ ರಾಜೇಶ್ವರ ಶಿವಾಚಾರ್ಯರು ಹೇಳಿದರು.</p>.<p>ಪಟ್ಟಣದ ಭವಾನಿ ಮಂದಿರ ಆವರಣದಲ್ಲಿ ಆಯೋಜಿಸಿದ್ದ ವಿರಾಟ್ ಹಿಂದೂ ಸಮ್ಮೇಳನದ ಸಾನ್ನಿಧ್ಯ ವಹಿಸಿ ಮಾತನಾಡಿ, ‘ಪ್ರತಿಯೊಂದು ಸಮುದಾಯಕ್ಕೂ ಗೌರವಯುತ ಸ್ಥಾನವಿದೆ. ನಮ್ಮ ಪರಂಪರೆ ಮತ್ತು ಸಂಸ್ಕೃತಿ ಉಳಿಸುವುದು ಅಗತ್ಯವಾಗಿದೆ. ಎಲ್ಲರೂ ಒಂದಾಗಿ ಸನಾತನ ಸಂಸ್ಕೃತಿಯ ಸಂರಕ್ಷಣೆಗೆ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ಗುರುಲಿಂಗ ಶಿವಾಚಾರ್ಯ, ಸೊಂತದ ಶಂಕರಲಿಂಗ ಮಹಾರಾಜ, ಹವಾಮಲ್ಲಿನಾಥ ಮಹಾರಾಜ, ಮರುಳಾರಾಧ್ಯ ಶಿವಾಚಾರ್ಯ, ರಾಜಶೇಖರ, ಬಸವರಾಜ ಪಾಟೀಲ, ವಿಜಯಕುಮಾರ ಬೊಮ್ಮಣಿ, ಮಲ್ಲಿಕಾರ್ಜುನ ಪಾಟೀಲ, ಸೂರ್ಯಕಾಂತ ಮಠಪತಿ, ಅಮರರೆಡ್ಡಿ, ಅಮಿತ ತೊಗಲೂರ, ರಮೇಶ ಪಾರಾ, ಅನಿಲ್ ಜೋಶಿ, ಪಪ್ಪು ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ (ಹುಮನಾಬಾದ್):</strong> ‘ಹಿಂದೂ ಸಮಾಜವು ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಸಮಾಜವಾಗಿದೆ’ ಎಂದು ತಡೋಳಾದ ರಾಜೇಶ್ವರ ಶಿವಾಚಾರ್ಯರು ಹೇಳಿದರು.</p>.<p>ಪಟ್ಟಣದ ಭವಾನಿ ಮಂದಿರ ಆವರಣದಲ್ಲಿ ಆಯೋಜಿಸಿದ್ದ ವಿರಾಟ್ ಹಿಂದೂ ಸಮ್ಮೇಳನದ ಸಾನ್ನಿಧ್ಯ ವಹಿಸಿ ಮಾತನಾಡಿ, ‘ಪ್ರತಿಯೊಂದು ಸಮುದಾಯಕ್ಕೂ ಗೌರವಯುತ ಸ್ಥಾನವಿದೆ. ನಮ್ಮ ಪರಂಪರೆ ಮತ್ತು ಸಂಸ್ಕೃತಿ ಉಳಿಸುವುದು ಅಗತ್ಯವಾಗಿದೆ. ಎಲ್ಲರೂ ಒಂದಾಗಿ ಸನಾತನ ಸಂಸ್ಕೃತಿಯ ಸಂರಕ್ಷಣೆಗೆ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ಗುರುಲಿಂಗ ಶಿವಾಚಾರ್ಯ, ಸೊಂತದ ಶಂಕರಲಿಂಗ ಮಹಾರಾಜ, ಹವಾಮಲ್ಲಿನಾಥ ಮಹಾರಾಜ, ಮರುಳಾರಾಧ್ಯ ಶಿವಾಚಾರ್ಯ, ರಾಜಶೇಖರ, ಬಸವರಾಜ ಪಾಟೀಲ, ವಿಜಯಕುಮಾರ ಬೊಮ್ಮಣಿ, ಮಲ್ಲಿಕಾರ್ಜುನ ಪಾಟೀಲ, ಸೂರ್ಯಕಾಂತ ಮಠಪತಿ, ಅಮರರೆಡ್ಡಿ, ಅಮಿತ ತೊಗಲೂರ, ರಮೇಶ ಪಾರಾ, ಅನಿಲ್ ಜೋಶಿ, ಪಪ್ಪು ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>