<p><strong>ಹುಲಸೂರ</strong>: ಪಟ್ಟಣದ ಹೊರ ವಲಯದಲ್ಲಿರುವ ಸಂತ ಆಂಥೋನಿ ಚರ್ಚ್ನಲ್ಲಿ ಕ್ರಿಸ್ಮಸ್ ಆಚರಿಸಲಾಯಿತು.</p>.<p>ಎರಡು ದಿನ ವಿವಿಧ ಕಾರ್ಯಕ್ರಮಗಳು ನಡೆದವು.</p>.<p>ಸಂತ ಆಂಥೋನಿ ಕಾಲೊನಿ ನಿವಾಸಿಗಳು ಮೋಂಬತ್ತಿ ಹಿಡಿದು ಚರ್ಚ್ಗೆ ತೆರಳಿ ಯೇಸುವನ್ನು ಆರಾಧಿಸಿದರು.</p>.<p>ಫಾದರ್ ಸುನೀಲ ಮಾನಕೇರೆ ಅವರು ಪ್ರಾರ್ಥನೆ ಬೋಧಿಸಿದರು. ಬಳಿಕ ಸಿಹಿ ಹಂಚಿ ಸಂಭ್ರಮಿಸಲಾಯಿತು.</p>.<p>ರಣಜಿತ್ ಗಾಯಕವಾಡ, ಅರವಿಂದ ಹರಿಪಲ್ಲೆ, ವಿದ್ಯಾಸಾಗರ ಬನಸೂಡೆ, ದೀಪಕ್ ಹಾಗೂ ಸಿಸ್ಟರ್ಸ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಪಟ್ಟಣದ ಹೊರ ವಲಯದಲ್ಲಿರುವ ಸಂತ ಆಂಥೋನಿ ಚರ್ಚ್ನಲ್ಲಿ ಕ್ರಿಸ್ಮಸ್ ಆಚರಿಸಲಾಯಿತು.</p>.<p>ಎರಡು ದಿನ ವಿವಿಧ ಕಾರ್ಯಕ್ರಮಗಳು ನಡೆದವು.</p>.<p>ಸಂತ ಆಂಥೋನಿ ಕಾಲೊನಿ ನಿವಾಸಿಗಳು ಮೋಂಬತ್ತಿ ಹಿಡಿದು ಚರ್ಚ್ಗೆ ತೆರಳಿ ಯೇಸುವನ್ನು ಆರಾಧಿಸಿದರು.</p>.<p>ಫಾದರ್ ಸುನೀಲ ಮಾನಕೇರೆ ಅವರು ಪ್ರಾರ್ಥನೆ ಬೋಧಿಸಿದರು. ಬಳಿಕ ಸಿಹಿ ಹಂಚಿ ಸಂಭ್ರಮಿಸಲಾಯಿತು.</p>.<p>ರಣಜಿತ್ ಗಾಯಕವಾಡ, ಅರವಿಂದ ಹರಿಪಲ್ಲೆ, ವಿದ್ಯಾಸಾಗರ ಬನಸೂಡೆ, ದೀಪಕ್ ಹಾಗೂ ಸಿಸ್ಟರ್ಸ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>