ಘನತ್ಯಾಜ್ಯ ನಿರ್ವಹಣೆಯ ಕೆಲಸ ಮಾಡುವ ವಾಹನ ಚಾಲಕರು, ನೈರ್ಮಲ್ಯ ಸೂಪರ್ವೈಸರ್ಗಳು, ಲೋಡರ್ಸ್, ಕ್ಲೀನರ್ಸ್, ಅಟೆಂಡರ್, ಆಪರೇಟರ್, ನೀರು ಸರಬರಾಜು ಸಹಾಯಕರು, ಬೀದಿ ದೀಪಗಳ ನಿರ್ವಹಣೆ ಮಾಡುವವರ ವೇತನ ನೇರ ಪಾವತಿಸಬೇಕೆಂದು ಹಲವು ವರ್ಷಗಳಿಂದ ಆಗ್ರಹಿಸುತ್ತ ಬರಲಾಗಿದೆ. ಆದರೆ, ಕಿವಿಗೊಟ್ಟಿಲ್ಲ. ಈಗ ಅನಿವಾರ್ಯವಾಗಿ ಧರಣಿ ನಡೆಸಬೇಕಾದ ಪರಿಸ್ಥಿತಿ ಬಂದಿದೆ ಎಂದರು.