ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಳಕರ್, ಹಳಿಖೇಡ್ ಪಂಡಿತರಾಧ್ಯ ಶಿವಾಚಾರ್ಯ, ಕಾರ್ಖಾನೆ ಆಡಳಿತ ಮಂಡಳಿಯ ಸದಸ್ಯರಾದ ವಿಶ್ವನಾಥ ಪಾಟೀಲ ಮಾಡಗೂಳ, ಮಲ್ಲಿಕಾರ್ಜುನ ಪಾಟೀಲ, ಮಾಣಿಕಪ್ಪ ಖಾಶಂಪೂರ್, ಶ್ರೀನಿವಾಸ ಪತ್ತರ್, ಬಿಜೆಪಿ ಮುಖಂಡ ಸೋಮನಾಥ ಪಾಟೀಲ, ರಮೇಶ ಕಲ್ಲೂರು, ಕಾರ್ಖಾನೆಯ ಎಂ.ಡಿ.ಉಪ್ಪಿನ್ ಇದ್ದರು. ಕಾರ್ಖಾನೆಯ ಉಪಾಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಪ್ರಸ್ತಾವಿಕವಾಗಿ ಮಾತನಾಡಿದರು. ಹುಲಸೂರಿನ ಶಿವಾನಂದ ಸ್ವಾಮಿ ಆರ್ಶಿವಚನ ನೀಡಿದರು.