‘ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ. ಕೂರಲು, ನಿಲ್ಲಲು, ನಡೆದಾಡಲು ಆಗದ ಅಶೋಕ ಖೇಣಿ ಈ ಬಾರಿ 5 ಸಾವಿರ ಮತಗಳನ್ನೂ ಪಡೆಯುವುದಿಲ್ಲ. ಎರಡು ಬಾರಿ ಸಚಿವರಾಗಿ ಮತ್ತು ಮೂರು ಬಾರಿ ಶಾಸಕರಾಗಿ ಬಂಡೆಪ್ಪ ಕಾಶೆಂಪುರ ಏನು ಮಾಡಿದ್ದಾರೆ’ ಎಂದು ಅವರು ಪ್ರಶ್ನಿಸಿದರು.