ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ನಂತರ ಮಾದಿಗರನ್ನು ತುಳಿಯಲಾಗುತ್ತಿದೆ. ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಮಾದಿಗರ ಮತ ಪಡೆದು ಗೆದ್ದು, ಈಗ ಮಾದಿಗರ ನಿರ್ಲಕ್ಷಿಸುತ್ತಿದ್ದಾರೆ.
–ಫರ್ನಾಂಡಿಸ್ ಹಿಪ್ಪಳಗಾಂವ, ರಾಜ್ಯ ಕಾರ್ಯಾಧ್ಯಕ್ಷ, ಮಾದಿಗರ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ