ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಮಾದಿಗ ಸಮುದಾಯಕ್ಕೆ ಅನ್ಯಾಯ: ಫರ್ನಾಂಡಿಸ್‌ ಹಿಪ್ಪಳಗಾಂ

Published : 1 ಮಾರ್ಚ್ 2024, 8:56 IST
Last Updated : 1 ಮಾರ್ಚ್ 2024, 8:56 IST
ಫಾಲೋ ಮಾಡಿ
Comments
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ನಂತರ ಮಾದಿಗರನ್ನು ತುಳಿಯಲಾಗುತ್ತಿದೆ. ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಮಾದಿಗರ ಮತ ಪಡೆದು ಗೆದ್ದು, ಈಗ ಮಾದಿಗರ ನಿರ್ಲಕ್ಷಿಸುತ್ತಿದ್ದಾರೆ.
–ಫರ್ನಾಂಡಿಸ್‌ ಹಿಪ್ಪಳಗಾಂವ, ರಾಜ್ಯ ಕಾರ್ಯಾಧ್ಯಕ್ಷ, ಮಾದಿಗರ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT