ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಕೇಂದ್ರ ಸರ್ಕಾರದ ಹೊರೆ ತಗ್ಗಿಸಲು ‘ಗ್ಯಾರಂಟಿ’ ಜಾರಿ

ಲೋಕಸಭೆ ಚುನಾವಣೆ ನಂತರ ‘ಗ್ಯಾರಂಟಿ’ ಯೋಜನೆಗಳು ನಿಲ್ಲಲಿವೆ ಎನ್ನುವುದು ಸುಳ್ಳು–ಸಚಿವ ಖಂಡ್ರೆ
Published : 14 ಮಾರ್ಚ್ 2024, 6:21 IST
Last Updated : 14 ಮಾರ್ಚ್ 2024, 6:21 IST
ಫಾಲೋ ಮಾಡಿ
Comments
ಜನಸ್ಪಂದನದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು
ಜನಸ್ಪಂದನದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು
ಬೀದರ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಜನಸ್ಪಂದನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಮಹಿಳೆಯರಿಗೆ ಟೈಲರಿಂಗ್‌ ಯಂತ್ರ ವಿತರಿಸಿದರು
-ಪ್ರಜಾವಾಣಿ ಚಿತ್ರಗಳು
ಬೀದರ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಜನಸ್ಪಂದನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಮಹಿಳೆಯರಿಗೆ ಟೈಲರಿಂಗ್‌ ಯಂತ್ರ ವಿತರಿಸಿದರು -ಪ್ರಜಾವಾಣಿ ಚಿತ್ರಗಳು
ರೇಷನ್‌ ಕಾರ್ಡ್‌ ಇದ್ದರೂ ಹಣ ಬರುತ್ತಿಲ್ಲ ಎಂದು ಸಚಿವರಿಗೆ ತಿಳಿಸಿದ್ದೇನೆ. ಸರಿಪಡಿಸುವ ಭರವಸೆ ಕೊಟ್ಟಿದ್ದಕ್ಕೆ ಖುಷಿಯಾಗಿದೆ.
–ತುಳಸಮ್ಮ, ನಾಗೋರಾ ನಿವಾಸಿ
ನನ್ನ ಹೆಂಡತಿಗೆ ಗೃಹಲಕ್ಷ್ಮಿ ಹಣ ಬರುತ್ತಿಲ್ಲ. ದಾಖಲೆಗಳನ್ನು ಪಡೆದುಕೊಂಡಿದ್ದು ಸರಿಪಡಿಸುವುದಾಗಿ ಹೇಳಿದ್ದಾರೆ.
– ಚಂದ್ರಪ್ಪ, ಯರನಳ್ಳಿ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT