ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಮಾತನಾಡಿದರು. ಮಾಜಿ ಶಾಸಕ ಸುಭಾಷ ಕಲ್ಲೂರ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಮುಖಂಡರಾದ ಬಾಬು ವಾಲಿ, ಬಾಬುರಾವ್ ಕಾರಭಾರಿ, ಸೋಮನಾಥ ಪಾಟೀಲ, ಜಯಕುಮಾರ ಕಾಂಗೆ, ಬಾಬುರಾವ್ ಮದಕಟ್ಟಿ, ಪರಶುರಾಮ ಇದ್ದರು.ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುನಾಥ ರಾಜಗೀರಾ ನಿರೂಪಿಸಿದರು.