ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಅಮೃತರಾವ್ ಚಿಮಕೋಡೆ, ರೋಹಿದಾಸ ಘೋಡೆ, ಶಂಕರ ದೊಡ್ಡಿ, ಇರ್ಷಾದ್ ಅಲಿ ಪೈಲ್ವಾನ್, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಎಐಸಿಸಿ ಸದಸ್ಯ ಆನಂದ ದೇವಪ್ಪ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಕಾರ್ಯದರ್ಶಿ ಪರ್ವೇಜ್ ಕಮಲ್, ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾ ಚಿದ್ರಿ, ಮುಖಂಡರಾದ ಪಂಡಿತರಾವ್ ಚಿದ್ರಿ, ಫಾತಿಮಾ ಅನ್ವರ್ ಅಲಿ, ರಾಜಶೇಖರ ಪಾಟೀಲ ಅಷ್ಟೂರ, ಅಜಮತ್ ಪಟೇಲ್, ಸಂಜುಕುಮಾರ ಡಿ.ಕೆ., ಲತಾ ರಾಠೋಡ್, ಫರೀದ್ ಖಾನ್, ಅಬ್ದುಲ್ ಸತ್ತಾರ್, ಯುಸೂಫ್, ಗೋವರ್ಧನ ರಾಠೋಡ್, ಚಂದ್ರಶೇಖರ ಚನಶೆಟ್ಟಿ, ರುಕ್ಮಾರೆಡ್ಡಿ ಪಾಟೀಲ, ರಾಜಕುಮಾರ ಹಲಬುರ್ಗೆ, ನಾಗನಾಥ ಪಾಟೀಲ, ನಿಸಾರ್ ಅಹಮ್ಮದ್ ಭಾಗವಹಿಸಿದ್ದರು.