ಬಾಪುರ ಕ್ರಾಸ್ ಸಮೀಪದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅಶೋಕ ಖೇಣಿ ಅವರ ಪರ ಘೋಷಣೆಗಳನ್ನು ಕೂಗಿದರು.
ಬೀದರ್ನ ರಾಂಪುರೆ ಕಾಲೊನಿಯಿಂದ ಹೊನ್ನಿಕೇರಿ, ಅತಿವಾಳ, ಆಣದೂರು, ಬಾವಗಿ, ಮಂದಕನಳ್ಳಿ, ಶಮಶೇರನಗರ, ಕಮಠಾಣ, ಬಗದಲ್, ರೇಕುಳಗಿ ಮೌಂಟ್, ಮನ್ನಾಎಖ್ಖೆಳ್ಳಿ, ಚಾಂಗಲೇರಾ, ಮನ್ನಳ್ಳಿ, ಅಮಲಾಪರ ಮಾರ್ಗವಾಗಿ ಮರಳಿ ಬೀದರ್ ವರೆಗೆ ಬೈಕ್ ರ್ಯಾಲಿ ನಡೆಸಿದರು.