ಸೇನೆಯ ರಾಜ್ಯ ಉಪಾಧ್ಯಕ್ಷ ದಯಾನಂದ ವಕೀಲ, ಜಿಲ್ಲಾಧ್ಯಕ್ಷ ಮಾರುತಿ ಸೂರ್ಯವಂಶಿ, ಉಪಾಧ್ಯಕ್ಷರಾದ ಸುನೀಲ ಹುಡಗಿ, ರಮೇಶ ಕಣಜಿಕರ್, ಹುಮನಾಬಾದ್ ತಾಲ್ಲೂಕು ಗೌರವ ಅಧ್ಯಕ್ಷ ರಾಜು ಕಾಣೆ, ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ ಮೂಲಿಮನಿ, ಉಪಾಧ್ಯಕ್ಷ ಸಮೀವುಲ್ಲಾ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ರಾಜಕುಮಾರ ಎಂ.ಪಿ., ಔರಾದ್ ತಾಲ್ಲೂಕು ಅಧ್ಯಕ್ಷ ವಿಜಯಕುಮಾರ ಹೆಡಗಾಪುರೆ, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ವಿಜಯಭಾಸ್ಕರ್ ದೌಲೆ, ಉಪಾಧ್ಯಕ್ಷ ಸಂಜುಕುಮಾರ ಭಾಸ್ಕರ್ ಹಾಗೂ ಪ್ರಧಾನ ಕಾರ್ಯದರ್ಶಿ ವಿಕಾಸ ಟಿ.ಹಿರೋಳೆ ಇದ್ದರು.