ಒಕ್ಕೂಟದ ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಸಂಜಯ ಭೋಸ್ಲೆ, ಕಾರ್ಯಾಧ್ಯಕ್ಷ ರಾಜಕುಮಾರ ಗುನ್ನಳ್ಳಿ, ಕಾರ್ಯದರ್ಶಿ ರಾಜಕುಮಾರ ಭಾವಿಕಟ್ಟಿ, ಪ್ರಮುಖರಾದ ರಾಘವೇಂದ್ರ ಮೀನಕೇರಾ, ಜಗನ್ನಾಥ ಹೊನ್ನಾ, ಅಂಬಾದಾಸ ಸೋನಿ, ಅಭಿಲಾಷ ಶಿಂಧೆ, ಗೌತಮ ಭೋಸ್ಲೆ, ಅರವಿಂದ ದಯಾಳ, ಮುಕೇಶ ಶಹಾಗಂಜ್, ಅಂಬಾದಾಸ ಹಾಗೂ ಸುಬ್ಬಣ್ಣ ಕರಕನಳ್ಳಿ ಉಪಸ್ಥಿತರಿದ್ದರು.