<p><strong>ಭಾಲ್ಕಿ</strong>: ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.</p>.<p>ಮಾಜಿ ಶಾಸಕ ಪ್ರಕಾಶ ಖಂಡ್ರೆ, ಎನ್ಎಸ್ಎಸ್ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ನಂತರ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.</p>.<p>ಡಾ.ಮೊರೆ, ವಿಶ್ವನಾಥ ಮೋರೆ, ಪ್ರವಾಸ ಸವರೆ, ಸುರೇಶ ಹುಬ್ಬಳಿಕರ, ಶರದ ದುರ್ಗಳೆ, ವಿನೋದ ಕಾರಾಮುಂಗೆ, ಸಂಗಮೇಶ ಭೂರೆ, ಜೈಭೀಮ್, ಕೈಲಾಸ ಪಾಟೀಲ ಹಾಗೂ ಸಂಜೀವ ಶಿಂಧೆ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.</p>.<p>ಮಾಜಿ ಶಾಸಕ ಪ್ರಕಾಶ ಖಂಡ್ರೆ, ಎನ್ಎಸ್ಎಸ್ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ನಂತರ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.</p>.<p>ಡಾ.ಮೊರೆ, ವಿಶ್ವನಾಥ ಮೋರೆ, ಪ್ರವಾಸ ಸವರೆ, ಸುರೇಶ ಹುಬ್ಬಳಿಕರ, ಶರದ ದುರ್ಗಳೆ, ವಿನೋದ ಕಾರಾಮುಂಗೆ, ಸಂಗಮೇಶ ಭೂರೆ, ಜೈಭೀಮ್, ಕೈಲಾಸ ಪಾಟೀಲ ಹಾಗೂ ಸಂಜೀವ ಶಿಂಧೆ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>