<p>ಚಿಟಗುಪ್ಪ: ತಾಲ್ಲೂಕಿನ ಕುಡಂಬಲ ಗ್ರಾಮದಲ್ಲಿ ಬಿಜೆಪಿ ಮುಖಂಡ ಶರಣಪ್ಪ ನೇತೃತ್ವದಲ್ಲಿ ಸಂವಿಧಾನ ದಿನ ಆಚರಣೆ ಮಾಡಲಾಯಿತು.</p>.<p>ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಪೂಜೆ ಸಲ್ಲಿಸಲಾಯಿತು.</p>.<p>ಮುಕುಂದ ಸಂಗೋಳಿ, ಸಂಗ್ರಾಮ ಕಟ್ಟಿ, ಪಪ್ಪು ದವಿ, ಸಂತೋಷ ರಾಮಪುರೆ, ಶಂಕರರಾವ ಪರ್ಸಿ, ಅಜಯ ಜಮಾದಾರ, ಸಚಿನ್ ಚಾಂಗಲೇರಾ, ಅರ್ಜುನ ಪರ್ಸಿ ಹಾಗೂ ಸೂರ್ಯಕಾಂತ ಅಂಬಲಗಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಚಿಟಗುಪ್ಪ: ತಾಲ್ಲೂಕಿನ ಕುಡಂಬಲ ಗ್ರಾಮದಲ್ಲಿ ಬಿಜೆಪಿ ಮುಖಂಡ ಶರಣಪ್ಪ ನೇತೃತ್ವದಲ್ಲಿ ಸಂವಿಧಾನ ದಿನ ಆಚರಣೆ ಮಾಡಲಾಯಿತು.</p>.<p>ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಪೂಜೆ ಸಲ್ಲಿಸಲಾಯಿತು.</p>.<p>ಮುಕುಂದ ಸಂಗೋಳಿ, ಸಂಗ್ರಾಮ ಕಟ್ಟಿ, ಪಪ್ಪು ದವಿ, ಸಂತೋಷ ರಾಮಪುರೆ, ಶಂಕರರಾವ ಪರ್ಸಿ, ಅಜಯ ಜಮಾದಾರ, ಸಚಿನ್ ಚಾಂಗಲೇರಾ, ಅರ್ಜುನ ಪರ್ಸಿ ಹಾಗೂ ಸೂರ್ಯಕಾಂತ ಅಂಬಲಗಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>