ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾ ವಕೀಲರ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
’ವಿವಿಧೆತೆಯಲ್ಲಿ ಏಕತೆ ಇರುವುದು ಭಾರತ ದೇಶದ ವಿಶೇಷತೆಯಾಗಿದೆ. ಅಂತೆಯೇ ಭಾರತದ ಎಲ್ಲ ನಾಗರಿಕರಿಗೆ ಸಮಾನವಾದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಹಾಗೂ ಹಕ್ಕು ಒದಗಿಸಲಾಗಿದೆ’ ಎಂದು ತಿಳಿಸಿದರು.